ವೈನತೇಯವಿಜಯಂ

ಕೊಪ್ಪಲತೋಟ
ಇ-ಪುಸ್ತಕ
67
ಪುಟಗಳು

ಈ ಇ-ಪುಸ್ತಕದ ಕುರಿತು

ಕದ್ರು ಹಾಗೂ ವಿನತೆಯರ ನಡುವಿನ ಸವತಿ ಮಾತ್ಸರ್ಯದಿಂದ ಸ್ಪರ್ಧೆಯೇರ್ಪಟ್ಟು ಸೋತು ಹೋದ ವಿನತೆ ಕದ್ರುವಿನ ದಾಸಿಯಾಗುತ್ತಾಳೆ. ಆ ಬಳಿಕ ಅವಳ ಮಗನಾದ ಗರುಡ ತನ್ನ ತಾಯಿಯ ದಾಸ್ಯವನ್ನು ಕಳೆಯುವುದಕ್ಕೆಂದು ಅತಿಶಯವಾದ ಪರಾಕ್ರಮದಿಂದ ಸ್ವರ್ಗಲೋಕದಲ್ಲಿದ್ದ ಅಮೃತವನ್ನು ಅಪಹರಿಸಿಕೊಂಡು ಬಂದು ತನ್ನ ಕರ್ತವ್ಯವನ್ನು ಮೆರೆಯುತ್ತಾನೆ. ಅವನ ಪರಾಕ್ರಮದ ಕಾರಣ ವಿಷ್ಣುವಿನ ವಾಹನವೂ ಆಗುತ್ತಾನೆ. ಅಂತಹ ಕಥೆಯ ಹಳಗನ್ನಡದ ಚಂಪೂಕಾವ್ಯದ ರೂಪ ವೈನತೇಯವಿಜಯಂ.

ಲೇಖಕರ ಕುರಿತು

ಗಣೇಶ ಭಟ್ಟ ಕೊಪ್ಪಲತೋಟ (1990) ಬಿ.ಇ (ಮೆಕ್ಯಾನಿಕಲ್) ಎಂ.ಎ (ಸಂಸ್ಕೃತ) ಪ್ರಸ್ತುತ ಯಂತ್ರವಿನ್ಯಾಸದ ಕ್ಷೇತ್ರದಲ್ಲಿ ವೃತ್ತಿ. ಕನ್ನಡದ ಅವಧಾನಿಗಳಲ್ಲಿ ಒಬ್ಬರು. ಅಗಸ್ತ್ಯಚರಿತೆ, ವೈನತೇಯವಿಜಯಂ, ಶ್ರೀರಾಮನಿರ್ಯಾಣಂ, ಮಧುವನಮರ್ದನಂ,ಸೌಂದರಾನಂದಂ ಮೊದಲಾದವು ಇವರು ಬರೆದ ಕೆಲವು ಖಂಡಕಾವ್ಯಗಳು. ರಾಸಭಶತಕಂ, ಧೂರ್ತದೂತಂ ಮೊದಲಾದವು ಇವರು ವಿಡಂಬನಕಾವ್ಯಗಳು. ಹಲವು ಲೇಖನ-ಕಥೆ-ಲಲಿತಪ್ರಬಂಧ-ಕಾದಂಬರಿಗಳನ್ನು ಬರೆದಿದ್ದಾರೆ. ಸಮಯದ ಸರ್ಕಲ್ (2011) ಮೊದಲ ಪ್ರಕಟಿತ ಕಾದಂಬರಿ. ಸ್ತ್ರೀಪರ್ವ- ಪೌರಾಣಿಕ ಕಾದಂಬರಿ.

ಈ ಇ-ಪುಸ್ತಕಕ್ಕೆ ರೇಟಿಂಗ್ ನೀಡಿ

ನಿಮ್ಮ ಅಭಿಪ್ರಾಯವೇನು ಎಂದು ನಮಗೆ ತಿಳಿಸಿ.

ಮಾಹಿತಿ ಓದುವಿಕೆ

ಸ್ಮಾರ್ಟ್‌ಫೋನ್‌ಗಳು ಮತ್ತು ಟ್ಯಾಬ್ಲೆಟ್‌‌ಗಳು
Android ಮತ್ತು iPad/iPhone ಗೆ Google Play ಪುಸ್ತಕಗಳ ಅಪ್ಲಿಕೇಶನ್‌ ಇನ್‌ಸ್ಟಾಲ್ ಮಾಡಿ. ಇದು ನಿಮ್ಮ ಖಾತೆಯನ್ನು ಸ್ವಯಂಚಾಲಿತವಾಗಿ ಸಿಂಕ್‌ ಮಾಡುತ್ತದೆ ಮತ್ತು ನೀವು ಎಲ್ಲೇ ಇರಿ ಆನ್‌ಲೈನ್‌ ಅಥವಾ ಆಫ್‌ಲೈನ್‌ನಲ್ಲಿ ಪುಸ್ತಕಗಳನ್ನು ಓದಲು ಅನುಮತಿಸುತ್ತದೆ.
ಲ್ಯಾಪ್‌ಟಾಪ್‌ಗಳು ಮತ್ತು ಕಂಪ್ಯೂಟರ್‌ಗಳು
Google Play ನಲ್ಲಿ ಖರೀದಿಸಿದ ಆಡಿಯೋಬುಕ್‌ಗಳನ್ನು ನಿಮ್ಮ ವೆಬ್‌ ಬ್ರೌಸರ್‌ನ ಕಂಪ್ಯೂಟರ್‌ನ ಲ್ಲಿ ಆಲಿಸಬಹುದು.
eReaders ಮತ್ತು ಇತರ ಸಾಧನಗಳು
Kobo ಇ-ರೀಡರ್‌ಗಳಂತಹ ಇ-ಇಂಕ್ ಸಾಧನಗಳ ಕುರಿತು ಓದಲು, ನೀವು ಫೈಲ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ ಮತ್ತು ಅದನ್ನು ನಿಮ್ಮ ಸಾಧನಕ್ಕೆ ವರ್ಗಾಯಿಸಬೇಕು. ಫೈಲ್‌ಗಳು ಮತ್ತು ಬೆಂಬಲಿತ ಇ-ರೀಡರ್‌ಗಳನ್ನು ವರ್ಗಾವಣೆ ಮಾಡಲು ವಿವರವಾದ ಸಹಾಯ ಕೇಂದ್ರ ಸೂಚನೆಗಳನ್ನು ಅನುಸರಿಸಿ.