ವೈನತೇಯವಿಜಯಂ

ಕೊಪ್ಪಲತೋಟ
ປຶ້ມອີບຸກ
67
ໜ້າ

ກ່ຽວກັບປຶ້ມ e-book ນີ້

ಕದ್ರು ಹಾಗೂ ವಿನತೆಯರ ನಡುವಿನ ಸವತಿ ಮಾತ್ಸರ್ಯದಿಂದ ಸ್ಪರ್ಧೆಯೇರ್ಪಟ್ಟು ಸೋತು ಹೋದ ವಿನತೆ ಕದ್ರುವಿನ ದಾಸಿಯಾಗುತ್ತಾಳೆ. ಆ ಬಳಿಕ ಅವಳ ಮಗನಾದ ಗರುಡ ತನ್ನ ತಾಯಿಯ ದಾಸ್ಯವನ್ನು ಕಳೆಯುವುದಕ್ಕೆಂದು ಅತಿಶಯವಾದ ಪರಾಕ್ರಮದಿಂದ ಸ್ವರ್ಗಲೋಕದಲ್ಲಿದ್ದ ಅಮೃತವನ್ನು ಅಪಹರಿಸಿಕೊಂಡು ಬಂದು ತನ್ನ ಕರ್ತವ್ಯವನ್ನು ಮೆರೆಯುತ್ತಾನೆ. ಅವನ ಪರಾಕ್ರಮದ ಕಾರಣ ವಿಷ್ಣುವಿನ ವಾಹನವೂ ಆಗುತ್ತಾನೆ. ಅಂತಹ ಕಥೆಯ ಹಳಗನ್ನಡದ ಚಂಪೂಕಾವ್ಯದ ರೂಪ ವೈನತೇಯವಿಜಯಂ.

ກ່ຽວກັບຜູ້ຂຽນ

ಗಣೇಶ ಭಟ್ಟ ಕೊಪ್ಪಲತೋಟ (1990) ಬಿ.ಇ (ಮೆಕ್ಯಾನಿಕಲ್) ಎಂ.ಎ (ಸಂಸ್ಕೃತ) ಪ್ರಸ್ತುತ ಯಂತ್ರವಿನ್ಯಾಸದ ಕ್ಷೇತ್ರದಲ್ಲಿ ವೃತ್ತಿ. ಕನ್ನಡದ ಅವಧಾನಿಗಳಲ್ಲಿ ಒಬ್ಬರು. ಅಗಸ್ತ್ಯಚರಿತೆ, ವೈನತೇಯವಿಜಯಂ, ಶ್ರೀರಾಮನಿರ್ಯಾಣಂ, ಮಧುವನಮರ್ದನಂ,ಸೌಂದರಾನಂದಂ ಮೊದಲಾದವು ಇವರು ಬರೆದ ಕೆಲವು ಖಂಡಕಾವ್ಯಗಳು. ರಾಸಭಶತಕಂ, ಧೂರ್ತದೂತಂ ಮೊದಲಾದವು ಇವರು ವಿಡಂಬನಕಾವ್ಯಗಳು. ಹಲವು ಲೇಖನ-ಕಥೆ-ಲಲಿತಪ್ರಬಂಧ-ಕಾದಂಬರಿಗಳನ್ನು ಬರೆದಿದ್ದಾರೆ. ಸಮಯದ ಸರ್ಕಲ್ (2011) ಮೊದಲ ಪ್ರಕಟಿತ ಕಾದಂಬರಿ. ಸ್ತ್ರೀಪರ್ವ- ಪೌರಾಣಿಕ ಕಾದಂಬರಿ.

ໃຫ້ຄະແນນ e-book ນີ້

ບອກພວກເຮົາວ່າທ່ານຄິດແນວໃດ.

ອ່ານ​ຂໍ້​ມູນ​ຂ່າວ​ສານ

ສະມາດໂຟນ ແລະ ແທັບເລັດ
ຕິດຕັ້ງ ແອັບ Google Play Books ສຳລັບ Android ແລະ iPad/iPhone. ມັນຊິ້ງຂໍ້ມູນໂດຍອັດຕະໂນມັດກັບບັນຊີຂອງທ່ານ ແລະ ອະນຸຍາດໃຫ້ທ່ານອ່ານທາງອອນລາຍ ຫຼື ແບບອອບລາຍໄດ້ ບໍ່ວ່າທ່ານຈະຢູ່ໃສ.
ແລັບທັອບ ແລະ ຄອມພິວເຕີ
ທ່ານສາມາດຟັງປຶ້ມສຽງທີ່ຊື້ໃນ Google Play ໂດຍໃຊ້ໂປຣແກຣມທ່ອງເວັບຂອງຄອມພິວເຕີຂອງທ່ານໄດ້.
eReaders ແລະອຸປະກອນອື່ນໆ
ເພື່ອອ່ານໃນອຸປະກອນ e-ink ເຊັ່ນ: Kobo eReader, ທ່ານຈຳເປັນຕ້ອງດາວໂຫຼດໄຟລ໌ ແລະ ໂອນຍ້າຍມັນໄປໃສ່ອຸປະກອນຂອງທ່ານກ່ອນ. ປະຕິບັດຕາມຄຳແນະນຳລະອຽດຂອງ ສູນຊ່ວຍເຫຼືອ ເພື່ອໂອນຍ້າຍໄຟລ໌ໄໃສ່ eReader ທີ່ຮອງຮັບ.