G Rajashekhar Avara Aayda Barahagalu: ಜಿ ರಾಜಶೇಖರ ಅವರ ಆಯ್ದ ಬರಹಗಳು

· Modala Odu - ಮೊದಲ ಓದು null 巻 · Akshara Prakashana
電子書籍
172
ページ

この電子書籍について

ಜಿ. ರಾಜಶೇಖರ ಅವರ ಆಯ್ದ ಬರಹಗಳು 'ಈ-ಪುಸ್ತಕ' ರೂಪದಲ್ಲಿ ಓದುಗರಿಗೂ ಅಭ್ಯಾಸಕಾರರಿಗೂ ಲಭ್ಯವಾಗುತ್ತಿವೆ. ಇದು 'ಈ-ಪುಸ್ತಕ' ರೂಪದಲ್ಲಿ ಮಾತ್ರ ಲಭ್ಯವಿರುತ್ತದೆ.

A Kannada book by Akshara Prakashana / ಅಕ್ಷರ ಪ್ರಕಾಶನ

著者について

ಉಡುಪಿ ಜಿಲ್ಲೆಯ ಗುಂಡ್ಮಿಯಲ್ಲಿ ೧೯೪೬ ಏಪ್ರಿಲ್ ೩ರಂದು ಜನಿಸಿದ ಜಿ. ರಾಜಶೇಖರ್ ಅವರು ಪದವಿ ಪಡೆದದ್ದು ಉಡುಪಿಯಲ್ಲಿ. ಮೊದಲಿಗೆ ಕೆಲಕಾಲ ಶಿಕ್ಷಕರಾಗಿ ಕೆಲಸ ಮಾಡಿದ ಇವರು ಬಳಿಕ ಎಲ್.ಐ.ಸಿ.ಯ ಉದ್ಯೋಗಿಯಾಗಿದ್ದರು. ಸಾಹಿತ್ಯ-ಸಮಾಜ-ರಾಜಕಾರಣ ಕುರಿತಂತೆ ಹಾಗೂ ಕೋಮುವಾದವೂ ಸೇರಿದಂತೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆ ಅವರು ಬಹುಸಂಖ್ಯೆಯ ಲೇಖನಗಳನ್ನು ಸತತವಾಗಿ ಪತ್ರಿಕೆಗಳಲ್ಲಿ ಪ್ರಕಟಿಸುತ್ತಲೇ ಬಂದಿದ್ದರೂ ಈ ಬರಹಗಳು ಸಂಕಲನಗೊಂಡು ಪ್ರಕಟಗೊಂಡಿದ್ದು ತುಂಬ ಕಡಿಮೆ. ಸಮಕಾಲೀನ ಕನ್ನಡದ ಪ್ರಮುಖ ವಿಮರ್ಶಕ-ಚಿಂತಕರೆಂದು ಮನ್ನಣೆ ಗಳಿಸಿರುವ ರಾಜಶೇಖರ್ ಅವರು ಎಡಪಂಥೀಯ ಧೋರಣೆಯನ್ನು ನಿಷ್ಠುರ ಆತ್ಮವಿಮರ್ಶೆಯೊಂದಿಗೆ ಕಸಿಮಾಡಿದವರು. ‘ಕಾಗೋಡು ಸತ್ಯಾಗ್ರಹ’, ‘ಪರಿಸರ ಮತ್ತು ಸಮಾಜವಾದ’, ‘ಬ್ರೆಖ್ಟ್ ಪರಿಚಯ’, ‘ದಾರುಪ್ರತಿಮಾ ನ ಪೂಜಿವೇ’ (ಅನುವಾದ), ‘ಕೋಮುವಾದದ ಸ್ವರೂಪ’ (ಸಹಲೇಖಕ: ಫಣಿರಾಜ್) - ಇವು ಇದುವರೆಗೆ ಪ್ರಕಟವಾಗಿರುವ ಅವರ ಪುಸ್ತಕಗಳು. ಸದ್ಯ ರಾಜಶೇಖರ್ ಅವರು ವೃತ್ತಿ-ನಿವೃತ್ತರಾಗಿ ಉಡುಪಿಯಲ್ಲಿ ನೆಲೆಸಿದ್ದಾರೆ.

この電子書籍を評価する

ご感想をお聞かせください。

読書情報

スマートフォンとタブレット
AndroidiPad / iPhone 用の Google Play ブックス アプリをインストールしてください。このアプリがアカウントと自動的に同期するため、どこでもオンラインやオフラインで読むことができます。
ノートパソコンとデスクトップ パソコン
Google Play で購入したオーディブックは、パソコンのウェブブラウザで再生できます。
電子書籍リーダーなどのデバイス
Kobo 電子書籍リーダーなどの E Ink デバイスで読むには、ファイルをダウンロードしてデバイスに転送する必要があります。サポートされている電子書籍リーダーにファイルを転送する方法について詳しくは、ヘルプセンターをご覧ください。