ಜಿ. ರಾಜಶೇಖರ ಅವರ ಆಯ್ದ ಬರಹಗಳು 'ಈ-ಪುಸ್ತಕ' ರೂಪದಲ್ಲಿ ಓದುಗರಿಗೂ ಅಭ್ಯಾಸಕಾರರಿಗೂ ಲಭ್ಯವಾಗುತ್ತಿವೆ. ಇದು 'ಈ-ಪುಸ್ತಕ' ರೂಪದಲ್ಲಿ ಮಾತ್ರ ಲಭ್ಯವಿರುತ್ತದೆ.
A Kannada book by Akshara Prakashana / ಅಕ್ಷರ ಪ್ರಕಾಶನ
ស៊េរី
Politics & current events
អំពីអ្នកនិពន្ធ
ಉಡುಪಿ ಜಿಲ್ಲೆಯ ಗುಂಡ್ಮಿಯಲ್ಲಿ ೧೯೪೬ ಏಪ್ರಿಲ್ ೩ರಂದು ಜನಿಸಿದ ಜಿ. ರಾಜಶೇಖರ್ ಅವರು ಪದವಿ ಪಡೆದದ್ದು ಉಡುಪಿಯಲ್ಲಿ. ಮೊದಲಿಗೆ ಕೆಲಕಾಲ ಶಿಕ್ಷಕರಾಗಿ ಕೆಲಸ ಮಾಡಿದ ಇವರು ಬಳಿಕ ಎಲ್.ಐ.ಸಿ.ಯ ಉದ್ಯೋಗಿಯಾಗಿದ್ದರು. ಸಾಹಿತ್ಯ-ಸಮಾಜ-ರಾಜಕಾರಣ ಕುರಿತಂತೆ ಹಾಗೂ ಕೋಮುವಾದವೂ ಸೇರಿದಂತೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆ ಅವರು ಬಹುಸಂಖ್ಯೆಯ ಲೇಖನಗಳನ್ನು ಸತತವಾಗಿ ಪತ್ರಿಕೆಗಳಲ್ಲಿ ಪ್ರಕಟಿಸುತ್ತಲೇ ಬಂದಿದ್ದರೂ ಈ ಬರಹಗಳು ಸಂಕಲನಗೊಂಡು ಪ್ರಕಟಗೊಂಡಿದ್ದು ತುಂಬ ಕಡಿಮೆ. ಸಮಕಾಲೀನ ಕನ್ನಡದ ಪ್ರಮುಖ ವಿಮರ್ಶಕ-ಚಿಂತಕರೆಂದು ಮನ್ನಣೆ ಗಳಿಸಿರುವ ರಾಜಶೇಖರ್ ಅವರು ಎಡಪಂಥೀಯ ಧೋರಣೆಯನ್ನು ನಿಷ್ಠುರ ಆತ್ಮವಿಮರ್ಶೆಯೊಂದಿಗೆ ಕಸಿಮಾಡಿದವರು. ‘ಕಾಗೋಡು ಸತ್ಯಾಗ್ರಹ’, ‘ಪರಿಸರ ಮತ್ತು ಸಮಾಜವಾದ’, ‘ಬ್ರೆಖ್ಟ್ ಪರಿಚಯ’, ‘ದಾರುಪ್ರತಿಮಾ ನ ಪೂಜಿವೇ’ (ಅನುವಾದ), ‘ಕೋಮುವಾದದ ಸ್ವರೂಪ’ (ಸಹಲೇಖಕ: ಫಣಿರಾಜ್) - ಇವು ಇದುವರೆಗೆ ಪ್ರಕಟವಾಗಿರುವ ಅವರ ಪುಸ್ತಕಗಳು. ಸದ್ಯ ರಾಜಶೇಖರ್ ಅವರು ವೃತ್ತಿ-ನಿವೃತ್ತರಾಗಿ ಉಡುಪಿಯಲ್ಲಿ ನೆಲೆಸಿದ್ದಾರೆ.
វាយតម្លៃសៀវភៅអេឡិចត្រូនិកនេះ
ប្រាប់យើងអំពីការយល់ឃើញរបស់អ្នក។
អានព័ត៌មាន
ទូរសព្ទឆ្លាតវៃ និងថេប្លេត
ដំឡើងកម្មវិធី Google Play Books សម្រាប់ Android និង iPad/iPhone ។ វាធ្វើសមកាលកម្មដោយស្វ័យប្រវត្តិជាមួយគណនីរបស់អ្នក និងអនុញ្ញាតឱ្យអ្នកអានពេលមានអ៊ីនធឺណិត ឬគ្មានអ៊ីនធឺណិតនៅគ្រប់ទីកន្លែង។
កុំព្យូទ័រយួរដៃ និងកុំព្យូទ័រ
អ្នកអាចស្ដាប់សៀវភៅជាសំឡេងដែលបានទិញនៅក្នុង Google Play ដោយប្រើកម្មវិធីរុករកតាមអ៊ីនធឺណិតក្នុងកុំព្យូទ័ររបស់អ្នក។